Tuesday, July 28, 2026

#hublidistrict

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...

Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,

ಹುಬ್ಬಳ್ಳಿ : ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಗರಯಲ್ಲಿ ಅಶಾಂತಿ ಕದಡುವ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img