Thursday, March 26, 2026

#hublinews

Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !

ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ...

Hubli Railway station : ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ನೈರುತ್ಯ ರೈಲ್ವೆ(South Western Railway)ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ‌ ಬಾರಿಗೆ ಪ್ರಯಾಣಿಕರೇ ಸಿದ್ದಪಡಿಸಿಕೊಳ್ಳಬಹುದಾದ ಡಿಜಿಟಲ್ ಸೇಫ್ಟಿ ಲಾಕರ್ಗಳನ್ನು ಪರಿಚಯಿಸಲಾಗಿದೆ. .ಹೌದು, ಹುಬ್ಬಳ್ಳಿ(Hubballi)ಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ 1 ರಲ್ಲಿ ಸೇಫ್ಕ್ಲಾಕ್ ಡಿಜಿಟಲ್ ಲಗೇಜ್ ಲಾಕರ್(Digital luggage locker)ಸೌಲಭ್ಯ ಆರಂಭಿಸಲಾಗಿದೆ. ಈ ಡಿಜಿಟಲ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img