Sunday, September 8, 2024

hublinewss

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img