Tuesday, April 28, 2026

hublinewss

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img