Monday, August 3, 2026

hublli dharawad

Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img