Thursday, July 30, 2026

#hukkeri stories

ಹುಕ್ಕೇರಿ ಚುನಾವಣೆ ಸೋಲಿಗೆ ಅದೇ ಕಾರಣ?

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ರಮೇಶ್‌ ಕತ್ತಿ ವಿರುದ್ಧ ಜಾರಕಿಹೊಳಿ ಕುಟುಂಬಕ್ಕೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಸಚಿವ ಸತೀಶ್‌ ಜಾರಕಿಹೊಳಿ, ಬೆಳಗಾವಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಎಲೆಕ್ಷನ್‌ನಲ್ಲಿ ಸೋಲು ಗೆಲುವು ಇದ್ದಿದ್ದೇ. ಮುಂದೆ ಗೆಲ್ಲಬಹುದು. ಹುಕ್ಕೇರಿ ಸೋಲು ಪಾಠ ಇದ್ದಂತೆ. ಸ್ಟ್ರ್ಯಾಟಜಿ ಮಾಡುವಲ್ಲಿ ವಿಫಲ ಆಗಿದ್ದೇವೆ. ಬೇರೆ ಬೇರೆ ಕಾರಣಗಳಿಂದ ಸೋತಿದ್ದೇವೆ ಅಂತಾ...

DK Shivakumar: ಇಂದು ಹುಕ್ಕೇರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ..!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಿರೇಮಠ ಚಂದ್ರಶೇಖರ್ ಶಿವಾಚಾರ್ಯ ಸ್ವಾಮಿಜಿಗಳು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಕ್ಕೇರಿಗೆ ಭೇಟಿ ವಿಚಾರವಾಗಿ. ನೊಣವಿನಕೆರೆ ಪರಮಪೂಜ್ಯಾ ರೇಣುಕಾ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಹೇಳಿಕೆ ನೀಡಿದರು. ಹುಕ್ಕೇರಿ ಹಿರೇಮಠದ ದಸರಾ ಉತ್ಸವ ವೈಶಿಷ್ಟ್ಯಪೂರ್ಣವಾಗಿ ನಡೆಯುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರ, ನೊಣವಿನಕೆರೆ ಪರಮಪೂಜ್ಯರಿಗೆ ರೇಣುಕ ಶ್ರೀ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img