Friday, September 18, 2026

#HukkeriNews

ಡಿಸಿಸಿ ಬ್ಯಾಂಕ್ ಗೆಲುವಿಗೆ ಮತ್ತೆ ‘ಕತ್ತಿ’ ಫುಲ್ ಅಗ್ರೆಸಿವ್!

25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img