25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....