Sunday, November 16, 2025

Hulasoor Town Panchayat Demand

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ. ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img