Friday, July 24, 2026

Hulasoor Town Panchayat Demand

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ. ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
- Advertisement -spot_img

Latest News

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ...
- Advertisement -spot_img