Monday, June 15, 2026

huligemma temple

ಯಮಧೂತ ಬಸ್‌ಗೆ ಹುಲಿಗೆಮ್ಮ ಭಕ್ತರು ಬಲಿ

ಕೇವಲ 3 ಗಂಟೆ ಕಳೆದಿದ್ರೆ ದೇವರ ಸನ್ನಿಧಿ ತಲುಪುತ್ತಿದ್ರು. ಅಷ್ಟರಲ್ಲೇ ಯಮಧೂತನಂತೆ ಬಂದ ಬಸ್‌ ಹರಿದು, ಮೂವರು ಪಾದಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ, 40 ವರ್ಷದ ಅನ್ನಪೂರ್ಣ, 25 ವರ್ಷದ ಪ್ರಕಾಶ್, 19 ವರ್ಷದ ಶರಣಪ್ಪ ಬಲಿಯಾಗಿದ್ದಾರೆ....
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img