Monday, September 21, 2026

huligemma temple

ಯಮಧೂತ ಬಸ್‌ಗೆ ಹುಲಿಗೆಮ್ಮ ಭಕ್ತರು ಬಲಿ

ಕೇವಲ 3 ಗಂಟೆ ಕಳೆದಿದ್ರೆ ದೇವರ ಸನ್ನಿಧಿ ತಲುಪುತ್ತಿದ್ರು. ಅಷ್ಟರಲ್ಲೇ ಯಮಧೂತನಂತೆ ಬಂದ ಬಸ್‌ ಹರಿದು, ಮೂವರು ಪಾದಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ, 40 ವರ್ಷದ ಅನ್ನಪೂರ್ಣ, 25 ವರ್ಷದ ಪ್ರಕಾಶ್, 19 ವರ್ಷದ ಶರಣಪ್ಪ ಬಲಿಯಾಗಿದ್ದಾರೆ....
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img