ಹುಳಿಯಾರು ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಯುತ್ತಿದ್ದ ಅಹೋರಾತ್ರಿ ಧರಣಿಗೆ ಕಿಡಿಗೇಡಿಗಳು ಅಡ್ಡಿಪಡಿಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶಾಂತವಾಗಿ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರ ಬ್ಯಾನರ್ಗಳನ್ನು ಕಿತ್ತು ಹಾಕಿ, ಧರಣಿ ಸ್ಥಳದಲ್ಲಿದ್ದ ಗುಡಾರಕ್ಕೆ ಬೆಂಕಿ ಹಚ್ಚಿರುವುದಾಗಿ ರೈತರು ಆರೋಪಿಸಿದ್ದಾರೆ. ಈ ಘಟನೆಯಿಂದ ಧರಣಿ ಸ್ಥಳದಲ್ಲಿ ಕೆಲಕಾಲ ಗೊಂದಲದ...
ತುಮಕೂರಿನ ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿಯಾಗಿ ಮಂಜುನಾಥ್ ನೇಮಕಗೊಂಡಿದ್ದು, ಪೊಲೀಸರ ಬಿಗಿ ಭದ್ರತೆಯಲ್ಲಿ ಅಧಿಕಾರ ಸ್ವೀಕರಿಸಿದ್ರು. ಈ ಹಿಂದೆ ಇದೇ ಪಟ್ಟಣ ಪಂಚಾಯಿತಿಯಲ್ಲಿ ಮಂಜುನಾಥ್ ಕೆಲಸ ಮಾಡ್ತಿದ್ರು. ಇವರ ಕಾರ್ಯವೈಖರಿ ಬಗ್ಗೆ, ಸದಸ್ಯರು - ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ರು. ಇವರ ನಡವಳಿಯಿಂದ ಪಟ್ಟಣದಲ್ಲಿ, ಅನಾವಶ್ಯಕವಾಗಿ ಗಲಭೆಗಳು ಸೃಷ್ಟಿಯಾಗಿದ್ದವು. ಕೆಲ ದಾಖಲೆಗಳು ಕೂಡ ಕಾಣೆಯಾಗಿದ್ದವು...