Friday, October 17, 2025

huliyuramma temple

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img