Sunday, June 14, 2026

huliyuramma temple

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img