Monday, April 27, 2026

hulsuru revenue office

Unexpected visit: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ತಹಸಿಲ್ ಕಚೆರಿಗೆ ಧಿಡೀರ್ ಭೇಟಿ ನೀಡಿದ ಡಿಸಿ.ಎಸ್ಪಿ.

ಬೀದರ್ : ಒಂದು ಗಂಟೆಗೂ ಹೆಚ್ಚು ಕಾಲ ಹುಲಸೂರ ತಾಲೂಕಿನ ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಡಿಸಿ ಮತ್ತು ಎಸ್ಪಿ..ಅಪಘಾತ ಪ್ರಕರಣ ತಪ್ಪಿಸುವುದು ಟ್ರಾಫಿಕ್ ಸಮಸ್ಯೆ. ಕಳ್ಳತನ ಪ್ರಕರಣಗಳು ನಡೆಯದಂತೆ ನೊಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದ ಎಸ್ಪಿ ಚನ್ನಬಸಪ್ಪ ಲಂಗೊಟಿ‌ ಹುಲಸೂರ ತಾಲೂಕಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಅಕ್ರಮ ಮರಳು ಸಾಗಾಟ.ಸೆರಿ ಹಲವು ಸಮಸ್ಯೆಗಳು ಬಗೆ ಹರಿಸುವುದಾಗಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img