Wednesday, April 22, 2026

#hulsuru

Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img