Saturday, May 30, 2026

human animal conflict

ಆನೆಪಡೆ v/s ಕಾಡಾನೆ; ಕಾಡಂಚಿನ ಗ್ರಾಮಗಳಲ್ಲಿ ನಡುಕ!

ದಕ್ಷಿಣ ಕನ್ನಡ ಜಿಲ್ಲೆಯಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಕಾಡಾನೆಗಳ ದಾಳಿ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಲ್ಲದೆ, ಗ್ರಾಮಸ್ಥರ ಪ್ರಾಣಕ್ಕೂ ಅಪಾಯಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈಗಾಗಲೇ “ಆನೆಪಡೆ”ಯನ್ನು ಕಾರ್ಯಾಚರಣೆಗೆ ಇಳಿಸಿದ್ದರೂ, ಕಾಡಾನೆಗಳ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸವಾಲು...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img