Wednesday, February 4, 2026

human harassement

Elephant: ಕಾಡಾನೆ ದಾಳಿಯಿಂದ ಕಾಲು ಸ್ವಾದೀನ ಕಳೆದುಕೊಂಡ ಯುವಕ

ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ  ಕಾಡಾನೆ...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img