Wednesday, July 22, 2026

human harassement

Elephant: ಕಾಡಾನೆ ದಾಳಿಯಿಂದ ಕಾಲು ಸ್ವಾದೀನ ಕಳೆದುಕೊಂಡ ಯುವಕ

ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ  ಕಾಡಾನೆ...
- Advertisement -spot_img

Latest News

ಪೇಪರ್ ಲೀಕ್ ದಂಗಲ್ – ಮೋದಿ ಸರ್ಕಾರದ ವಿರುದ್ಧ ನೇರ ಸಮರ ಹೂಡಿದ ರಾಹುಲ್ ಗಾಂಧಿ!

ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...
- Advertisement -spot_img