ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...
ಭಾರತದಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಹಳ್ಳಿಗಳು ತೀರಾ ವಿರಳ ಎನ್ನಬಹುದು. ಒಂದೇ ಒಂದು ನಿಮಿಷ ವಿದ್ಯುತ್ ವ್ಯತ್ಯಯ ಉಂಟಾದ್ರೂ ಒದ್ದಾಡಿ ಹೋಗ್ತೀವಿ. ಆದರೇ, ಇಲ್ಲೊಬ್ಬ ಅಜ್ಜಮ್ಮ ಹುಟ್ಟಿದಾಗಿನಿಂದ ಇಲ್ಲೀ ತನಕ ವಿದ್ಯುತ್ ಬೆಳಕನ್ನೇ ನೋಡದೇ, ಅದನ್ನ ಬಳಸದೇ ಬರೀ ಪ್ರಕೃತಿಯನ್ನೇ ಪ್ರೀತಿಸಿದ್ರು. ಆದ್ರೀಗ ಅದೇ ಪ್ರಕೃತಿ ಮಡಿಲು ಸೇರಿದ್ದಾರೆ. ಡಾ. ಹೇಮಾ ಸಾನೆ, ಪುಣೆಯ ಪ್ರಸಿದ್ಧ...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...