Friday, July 24, 2026

human interest

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...

ಕೊನೆಗೂ ವಿದ್ಯುತ್ ಬೆಳಕು ನೋಡ್ಲಿಲ್ಲ! ಯಾರೀ ಸಸ್ಯಶಾಸ್ತ್ರಜ್ಞೆ ಹೇಮಾ ಸಾನೆ!?

ಭಾರತದಲ್ಲಿ ವಿದ್ಯುತ್​ ಸಂಪರ್ಕವಿಲ್ಲದ ಹಳ್ಳಿಗಳು ತೀರಾ ವಿರಳ ಎನ್ನಬಹುದು. ಒಂದೇ ಒಂದು ನಿಮಿಷ ವಿದ್ಯುತ್ ವ್ಯತ್ಯಯ ಉಂಟಾದ್ರೂ ಒದ್ದಾಡಿ ಹೋಗ್ತೀವಿ. ಆದರೇ, ಇಲ್ಲೊಬ್ಬ ಅಜ್ಜಮ್ಮ ಹುಟ್ಟಿದಾಗಿನಿಂದ ಇಲ್ಲೀ ತನಕ ವಿದ್ಯುತ್ ಬೆಳಕನ್ನೇ ನೋಡದೇ, ಅದನ್ನ ಬಳಸದೇ ಬರೀ ಪ್ರಕೃತಿಯನ್ನೇ ಪ್ರೀತಿಸಿದ್ರು. ಆದ್ರೀಗ ಅದೇ ಪ್ರಕೃತಿ ಮಡಿಲು ಸೇರಿದ್ದಾರೆ. ಡಾ. ಹೇಮಾ ಸಾನೆ, ಪುಣೆಯ ಪ್ರಸಿದ್ಧ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img