Wednesday, February 4, 2026

Human Rights

ಮಲಗಿದ್ದಾಗಲೇ ಹಿಂದೂಗಳ ಮೇಲೆ ಬೆಂಕಿ ದಾಳಿ

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್‌ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...

ಪ್ರಪಂಚದ ಪ್ರಮುಖ ಸುದ್ದಿಗಳು | International Express | 17-12-25

1) ಟ್ರಂಪ್‌ ಒತ್ತಡಕ್ಕೆ ಪಾಕ್‌ ಗಢಗಢ ಮೂರು ಬಾರಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಆಪ್ತರೆನಿಸಿ ಕೊಂಡಿರುವ ಪಾಕಿಸ್ತಾನದ ಫೀಲ್ಡ್ ಮಾರ್ಷಲ್, ಅವರೀಗ ಭಾರೀ ಒತ್ತಡಕ್ಕೆ ಸಿಲುಕಿದ್ದಾರೆ. ಆಸಿಮ್ ಮುನೀರ್’ಗೆ ಈಗ ಕಠಿಣ ಪರೀಕ್ಷೆಯ ಸಮಯ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಗಾಜಾದಲ್ಲಿ ಎಲ್ಲವನ್ನೂ ಸಾಮಾನ್ಯ ಸ್ಥಿತಿಗೆ ತರಲು ಸೈನಿಕರನ್ನು ಕಳುಹಿಸಿಕೊಡುವಂತೆ, ಡೊನಾಲ್ಡ್ ಟ್ರಂಪ್, ಆಸಿಮ್...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img