Thursday, February 5, 2026

Human Rights Karnataka

ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ನಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img