ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...
ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....