ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಬೇಟೆಗೆ ತೆರಳಿದ್ದ ಸ್ಥಳೀಯರ ಮೇಲೆ ಅರಣ್ಯ ಅಧಿಕಾರಿಗಳು ಎನ್ಕೌಂಟರ್ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಎಸ್. ಬಾಲನ್ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಈ ಕುರಿತು ಮಾತನಾಡಿದ ಎಸ್. ಬಾಲನ್, ಸ್ಥಳೀಯರು ಕಾನೂನು ಉಲ್ಲಂಘನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಎನ್ಕೌಂಟರ್ ಮಾಡುವಂತಹ ಕ್ರಮಕ್ಕೆ...
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...
1) ಟ್ರಂಪ್ ಒತ್ತಡಕ್ಕೆ ಪಾಕ್ ಗಢಗಢ
ಮೂರು ಬಾರಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಆಪ್ತರೆನಿಸಿ ಕೊಂಡಿರುವ ಪಾಕಿಸ್ತಾನದ ಫೀಲ್ಡ್ ಮಾರ್ಷಲ್, ಅವರೀಗ ಭಾರೀ ಒತ್ತಡಕ್ಕೆ ಸಿಲುಕಿದ್ದಾರೆ. ಆಸಿಮ್ ಮುನೀರ್’ಗೆ ಈಗ ಕಠಿಣ ಪರೀಕ್ಷೆಯ ಸಮಯ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಗಾಜಾದಲ್ಲಿ ಎಲ್ಲವನ್ನೂ ಸಾಮಾನ್ಯ ಸ್ಥಿತಿಗೆ ತರಲು ಸೈನಿಕರನ್ನು ಕಳುಹಿಸಿಕೊಡುವಂತೆ, ಡೊನಾಲ್ಡ್ ಟ್ರಂಪ್, ಆಸಿಮ್...
ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...