Tuesday, July 28, 2026

Human Trafficking

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

ಬಾಲಕಿಯರೇ ಮುಖ್ಯ ಗುರಿ, 12,000 ಮಕ್ಕಳು ನಾಪತ್ತೆ – ಬೆಂಗಳೂರಿನಲ್ಲಿ ಹೆಚ್ಚಾದ ಕಿಡ್ನ್ಯಾಪ್‌ ಕೇಸ್!

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿವೆ. ವಿಶೇಷವಾಗಿ ಬಾಲಕಿಯರೇ ಹೆಚ್ಚು ಕಿಡ್ನ್ಯಾಪ್‌ಗೊಳ್ಳುತ್ತಿರುವುದು ದೊಡ್ಡ ಆಲೋಚನೆಯ ವಿಷಯವಾಗಿದೆ. ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಮಕ್ಕಳ ಅಪಹರಣ ದಾಖಲಾಗಿವೆ. ಇದರ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ಸಂಭವಿಸಿದ್ದು, 4,849 ಮಕ್ಕಳು ಕಿಡ್ನ್ಯಾಪ್ ಆಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಮಗು ನಾಪತ್ತೆಯಾಗಿದ್ದರೆ ಕಿಡ್ನ್ಯಾಪ್ ಪ್ರಕರಣವೆಂದು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img