Friday, July 11, 2025

humanitarian police officers

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ‌. ತಕ್ಷಣವೇ ಕೇಶ್ವಾಪೂರ ಠಾಣೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img