Saturday, May 9, 2026

humanitarian police officers

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ‌. ತಕ್ಷಣವೇ ಕೇಶ್ವಾಪೂರ ಠಾಣೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img