Thursday, March 20, 2025

humanitarian police officers

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ‌. ತಕ್ಷಣವೇ ಕೇಶ್ವಾಪೂರ ಠಾಣೆ...
- Advertisement -spot_img

Latest News

Jeeni ಬಳಸಿದವರ ಮನದ ಮಾತು: ಅಮ್ಮನ ಮನೆಮದ್ದು ಜೀನಿ.. ಮಗು ಆಕ್ಟೀವ್ ಆಗಿ ಇರೋದಕ್ಕೆ ಕಾರಣ ಜೀನಿ..

Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು...
- Advertisement -spot_img