Thursday, June 25, 2026

humanity cannot be

ಮಾನವೀಯತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ ; ಮೋದಿ

www.karnatakatv.net : ಹೊಸದಿಲ್ಲಿ: ವಿನಾಶಕಾರಿ ಶಕ್ತಿಗಳು ಮತ್ತು ಭಯೋತ್ಪಾದನೆಯ ಮೂಲಕ ಸಾಮ್ರಾಜ್ಯಗಳನ್ನು ರಚಿಸುವ ಸಿದ್ಧಾಂತವನ್ನು ಅನುಸರಿಸುವ ಜನರು ಸ್ವಲ್ಪ ಸಮಯದವರೆಗೆ ಪ್ರಾಬಲ್ಯ ಸಾಧಿಸಬಹುದು, ಆದರೆ ಮಾನವೀಯತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲದ ಕಾರಣ ಅವರ ಅಸ್ತಿತ್ವ ಶಾಶ್ವತವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಾಲಿಬಾನ್ ಹಿನ್ನೆಲೆಯಲ್ಲಿ  ಅಫ್ಘಾನಿಸ್ತಾನ ಸ್ವಾಧೀನ  ಎಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img