Devotional:
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...
Health tips:
ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...