Saturday, July 27, 2024

Humas

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ವಿಶ್ವದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ.. ಆದರೆ ಏಸು ಜನ್ಮಭೂಮಿಯಲ್ಲಿ ಸೂತಕದ ಛಾಯೆ

International News: ಇಂದು ಡಿಸೆಂಬರ್ 25. ಪ್ರಪಂಚದ ಎಲ್ಲೆಡೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಕ್ರಿಸ್‌ಮಸ್ ಟ್ರೀ ನೆಟ್ಟು,ಸಿಹಿ, ಕೇಕ್ ತಿಂದು, ಹೊಸ ಬಟ್ಟೆ ಧರಿಸಿ, ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸುತ್ತಿದ್ದಾರೆ. ಆದರೆ ಏಸು ಹುಟ್ಟಿದ ನಾಡಲ್ಲೇ ಕ್ರಿಸ್‌ಮಸ್ ಹಬ್ಬದ ಸಂಭ್ರಮವಿಲ್ಲ. ಅಲ್ಲಿ ಬರೀ ಸೂತಕದ ಛಾಯೆ ಆವರಿಸಿದೆ. ಪ್ಯಾಲೇಸ್ತಿನ್‌ನ ಬೆತಲ್‌ಹೆಮ್‌ನಲ್ಲಿ ಏಸು ಕ್ರಿಸ್ತ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...

ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ...

ಗಾಜಾ ಮೇಲೆ ಇಸ್ರೇಲ್ ದಾಳಿ: 180ಕ್ಕೂ ಹೆಚ್ಚು ಜನರ ಸಾವು..

International News: ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿದ್ದು, ಕಳೆದ 1 ವಾರ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಹಮಾಸ್ ಒತ್ತೆಯಾಳುಗಳ ಬಿಡುಗಡೆಯ ಪಟ್ಟಿಯನ್ನು ಇಸ್ರೇಲ್‌ಗೆ ಒಪ್ಪಿಸದೇ, ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡಿ, ಕದನ ವಿರಾಮ ಉಲ್ಲಂಘನೆ ಮಾಡಿದೆ. ಹೀಗಾಗಿ ಯುದ್ಧ ಮತ್ತೆ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ದಾಳಿ ಮಾಡಿದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img