Friday, September 18, 2026

Humnabad

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

‘ಅಂದಿನ ಕಾಲದಲ್ಲೇ ಕಾಂಗ್ರೆಸ್ಸಿಗರು ಬಾಬಾ ಸಾಹೇಬರಿಗೆ ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದಾರೆ’

ಬೀದರ್: ಕರ್ನಾಟಕದಲ್ಲಿ ಬಿಜೆಪಿ ಕ್ಯಾಂಡಿಡೇಟ್ಸ್‌ ಪರ ಅಬ್ಬರದ ಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಬೀದರ್‌ನ ಹುಮನಾಬಾದ್‌ನಲ್ಲಿ ಮಾತನಾಡಿದ ಪ್ರಧಾನಿ, ಅಂದು ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿತ್ತು, ಇಂದು ವೀರ್ ಸಾವರ್ಕರ್‌ರನ್ನ ನಿಂದಿಸುತ್ತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಾಬಾ ಸಾಹೇಬರಿಗೂ ಎಂಥೆಂಥ ಬೈಗುಳ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img