Wednesday, September 24, 2025

#hunasuru stories

Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img