Saturday, March 14, 2026

hunasuru traluk

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img