Sunday, September 8, 2024

hunasuru traluk

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img