Tuesday, September 15, 2026

hunasuru traluk

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img