Friday, July 31, 2026

hunasuru traluk

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img