Tuesday, August 5, 2025

#hunasuru updates

ಜೀವಂತವಿದ್ದಾವರಿಗೆ ದಿವಂಗತ ಎಂದು ನೊಂದಣಿ ಮಾಡಿದ ಕಂದಾಯ ಅಧಿಕಾರಿ..!

ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್‌ರನ್ನೇ ಆರ್‌ಟಿಸಿಯಲ್ಲಿ ಸುಮತಿ ಲೇ....
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img