Tuesday, March 24, 2026

#hunasuru updates

ಜೀವಂತವಿದ್ದಾವರಿಗೆ ದಿವಂಗತ ಎಂದು ನೊಂದಣಿ ಮಾಡಿದ ಕಂದಾಯ ಅಧಿಕಾರಿ..!

ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್‌ರನ್ನೇ ಆರ್‌ಟಿಸಿಯಲ್ಲಿ ಸುಮತಿ ಲೇ....
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img