Sunday, May 10, 2026

#hunasuru updates

ಜೀವಂತವಿದ್ದಾವರಿಗೆ ದಿವಂಗತ ಎಂದು ನೊಂದಣಿ ಮಾಡಿದ ಕಂದಾಯ ಅಧಿಕಾರಿ..!

ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್‌ರನ್ನೇ ಆರ್‌ಟಿಸಿಯಲ್ಲಿ ಸುಮತಿ ಲೇ....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img