ಕೆ ಆರ್.ನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
2020ರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...