Monday, June 29, 2026

hundi counting

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ – ಕೋಟಿ ಕಾಣಿಕೆ!

ಮಂತ್ರಾಲಯಕ್ಕೆ ರಾಘವೇಂದ್ರ ಸ್ವಾಮಿಯ ಭಕ್ತರು ಅಪಾರ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವರ ಬದುಕಲ್ಲಿ ರಾಯರು ಪವಾಡ ಮಾಡಿದ್ದಾರೆ ಅಂತ ಭಕ್ತರು ನಂಬಿದ್ದಾರೆ. ಹೀಗಾಗಿ ಮಂತ್ರಾಲಯಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂತ್ರಾಲಯದಲ್ಲಿ ಹುಂಡಿ ಎಣಿಸುವ ಕಾರ್ಯ ನಡೆದಿದ್ದು, ಕೇವಲ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img