Sunday, May 17, 2026

#hundu speech

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Tamilnadu News : ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸನಾತನ ಹಿಂದೂ ಧರ್ಮದ ನಿರ್ಮೂಲನೆ ಕುರಿತು ಭಾಷಣ ಸಿದ್ಧಪಡಿಸಿ ಅದನ್ನು ಪ್ರಸ್ತುತ ಪಡಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ತಮಿಳುನಾಡಿನ ವಿಶ್ವವಿದ್ಯಾಲಯಗಳ ಆದೇಶದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.. ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಆದರೆ, ಈ ಸುತ್ತೋಲೆಯ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಲಾಗ್ತಿದೆ. ಇದಕ್ಕೆ ಗರಂ ಆಗಿರೋ...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img