ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....