Tuesday, March 10, 2026

hunsur

Ginger: ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ

ಮೈಸೂರು: ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂಪಾಯಿ ಮೌಲ್ಯದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ಹುಣಸೂರು ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇ ಗೌಡರ ಜಮೀನಿನಲ್ಲಿ ಕಳ್ಳರು ಶುಂಠಿಯನ್ನು ಕದ್ದ ಘಟನೆ ನಡೆದಿದ್ದು,...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img