Sunday, April 13, 2025

hunsur assembly

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img