Tuesday, March 10, 2026

hunsur assembly

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img