Sunday, September 13, 2026

hunsur assembly

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img